ಬ್ರೇಕಿಂಗ್ ನ್ಯೂಸ್
25-01-24 10:47 am HK News Desk ಕರ್ನಾಟಕ
ಚಿತ್ರದುರ್ಗ, ಜ 25: ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಸೇತುವೆಗೆ ಡಿಕ್ಕಿ ಹೊಡೆದು ಪರಿಣಾಮವಾಗಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಸಾಣಿಕೆರೆ ಬಿಳಿ ಗುರುವಾರ ಮುಂಜಾವು ಭೀಕರ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 2 ವರ್ಷದ ಸಿಂಧುಶ್ರೀ, 5 ತಿಂಗಳ ಹಸುಗೂಸು ಅಯ್ಯಾಳಪ್ಪ, ಮತ್ತೊಂದು 3 ತಿಂಗಳ ಹಸುಗೂಸು ರಕ್ಷಾ ಹಾಗೂ 25 ವರ್ಷದ ಲಿಂಗಪ್ಪ ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಚಳ್ಳಕೆರೆಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ದಂಡಮ್ಮನಳ್ಳಿಯ ನಿವಾಸಿಗಳು ಎಂದು ತಿಳಿದುಬಂದಿದೆ ದೇವದುರ್ಗದಿಂದ ಬೆಂಗಳೂರಿಗೆ ತೆರಳುವಾಗ ಈ ಅಪಘಾತ ನಡೆದಿದ್ದು ಘಟನಾ ಸ್ಥಳಕ್ಕೆ ಚಳ್ಳಕೆರೆ ಪೊಲೀಸ್ ಠಾಣೆಯ ಪಿಎಸ್ಐ ಶಿವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ.
ಚಳ್ಳಕೆರೆ ಸಮೀಪ ಚಾಲಕನಿಗೆ ನಿದ್ದೆಯ ಮಂಪರು ಶುರುವಾಗಿದೆ. ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಸೇತುವೆಗೆ ಅಪ್ಪಳಿಸಿದೆ. ಅತಿ ವೇಗವಾಗಿದ್ದರಿಂದ ಕಾರಿನಲ್ಲಿದ್ದವರು ಗಂಭೀರವಾಗಿ ಗಾಯಗೊಂಡಿದ್ದಾರೆ.
Chitradurga accident, 3 children among 4 killed in accident in Challakere taluk. The accident took place after the driver of the speeding car lost control of it and rammed into a wall constructed over the bridge. Three other injured have been taken to the hospital in Challakere.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm