ಬ್ರೇಕಿಂಗ್ ನ್ಯೂಸ್
25-01-24 01:25 pm Bangalore Correspondent ಕರ್ನಾಟಕ
ಬೆಂಗಳೂರು, ಜ.25: ಮಹತ್ವದ ಬೆಳವಣಿಗೆಯಲ್ಲಿ ಉತ್ತರ ಕರ್ನಾಟಕದ ಪ್ರಭಾವಿ ಮುಖಂಡ, ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಸೇರಿದ್ದ ಜಗದೀಶ ಶೆಟ್ಟರ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ. ದೆಹಲಿಯಲ್ಲಿ ಗೃಹ ಸಚಿವ ಅಮಿತ್ ಷಾರನ್ನು ಭೇಟಿಯಾದ ಜಗದೀಶ್ ಶೆಟ್ಟರ್, ಮರಳಿ ಬಿಜೆಪಿ ಸೇರಿದ್ದಾರೆ.
ದೆಹಲಿಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಜೊತೆಗೆ ಶೆಟ್ಟರ್, ಅಮಿತ್ ಷಾರನ್ನು ಭೇಟಿಯಾಗಿದ್ದಾರೆ. ಅದರ ಬೆನ್ನಲ್ಲೇ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಬಿವೈ ವಿಜಯೇಂದ್ರ ಮಾತನಾಡಿ, ಶೆಟ್ಟರ್ ಅವರು ಮರಳಿ ಮನೆಗೆ ಬಂದಿದ್ದಾರೆ. ಅವರನ್ನು ಹೃದಯಪೂರ್ವಕವಾಗಿ ಸ್ವಾಗತಿಸುತ್ತೇವೆ ಎಂದು ಹೇಳಿದರು.


ಜಗದೀಶ್ ಶೆಟ್ಟರ್ ಮಾತನಾಡಿ, ನಮ್ಮ ನಾಯಕರಾದ ಯಡಿಯೂರಪ್ಪ ಮತ್ತು ರಾಷ್ಟ್ರೀಯ ನಾಯಕರು ಮರಳಿ ಪಕ್ಷಕ್ಕೆ ಬರಬೇಕೆಂದು ಒತ್ತಡ ಹಾಕಿದ್ದರು. ಎಲ್ಲರ ಬಯಕೆ ಅನುಸರಿಸಿ ಮತ್ತೆ ಪಕ್ಷಕ್ಕೆ ಸೇರುತ್ತಿದ್ದೇನೆ. ಕರ್ನಾಟಕ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೂ ಇಮೇಲ್ ಮೂಲಕ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ರವಾನಿಸಿದ್ದೇನೆ. ಇಡೀ ಜಗತ್ತಿನಲ್ಲಿ ನಾಯಕರಾಗಿ ಬೆಳೆದಿರುವ ಮೋದಿ ಅವರು ಮತ್ತೆ ಪ್ರಧಾನಿ ಆಗಬೇಕೆಂದು ಮರಳಿ ಪಕ್ಷ ಸೇರುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ ಮುಖಂಡ ಭೂಪೇಂದ್ರ ಯಾದವ್ ಉಪಸ್ಥಿತರಿದ್ದರು.
Former Karnataka CM Jagadish Shettar, on Thursday, rejoined the BJP in the presence of former CM B S Yediyurappa and state BJP President B Y Vijayendra, at the party headquarters in Delhi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm