ಬ್ರೇಕಿಂಗ್ ನ್ಯೂಸ್
22-11-20 01:22 pm Bangalore Correspondent ಕರ್ನಾಟಕ
ಬೆಂಗಳೂರು, ನ.22: ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು ರಾಮನಗರದಲ್ಲಿ ಅಪಘಾತಕ್ಕೀಡಾಗಿ ಓರ್ವ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ರಾಮನಗರ ಜಿಲ್ಲೆಯ ಕುದೂರು ಪೊಲೀಸ್ ಠಾಣೆ ವ್ಯಾಪ್ತಿಯ ಗುಡೆಮಾರನಹಳ್ಳಿ ಎಂಬಲ್ಲಿ ಘಟನೆ ನಡೆದಿದೆ.
ಮೃತರನ್ನು ಚಿಕ್ಕಮಗಳೂರು ಕಡೂರು ನಿವಾಸಿ ಟಿಪ್ಪು(40) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಕೆಲವು ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ಮಂಗಳೂರಿನ ಸುಗಮ ಟೂರಿಸ್ಟ್ ಸಂಸ್ಥೆಗೆ ಸೇರಿದ ಈ ಬಸ್ ಶನಿವಾರ ರಾತ್ರಿ ವಿಟ್ಲದಿಂದ ಪ್ರಯಾಣಿಕರನ್ನು ಕೂರಿಸಿಕೊಂಡು ಬೆಂಗಳೂರಿಗೆ ಹೊರಟಿತ್ತು. ಇಂದು ಮುಂಜಾವ 5 ಗಂಟೆ ಸುಮಾರಿಗೆ ಗುಡೆಮಾರನಹಳ್ಳಿ ಎಂಬಲ್ಲಿ ತಿರುವಿನಲ್ಲಿ ಸಂಚರಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A Private Bus that was Moving to Bangalore from Vitla met with an accident at Ramnagara resulting in the death of a person and many being injured.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm