ಬ್ರೇಕಿಂಗ್ ನ್ಯೂಸ್
26-01-24 02:30 pm HK News Desk ಕರ್ನಾಟಕ
ವಿಜಯಪುರ, ಜ 26: ಗಣರಾಜ್ಯೋತ್ಸವ ಆಚರಣೆ ಸಂದರ್ಭದಲ್ಲಿ ರಾಷ್ಟ್ರ ಧ್ವಜಾರೋಹಣದ ವೇಳೆ ವ್ಯಕ್ತಿಯೊಬ್ಬ ಗಾಳಿಯಲ್ಲಿ ಗುಂಡು ಹಾರಿಸಿದ್ದು, ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷೆ ಗಾಯಗೊಂಡಿರುವ ಘಟನೆ ಇಂಡಿ ತಾಲೂಕಿನಲ್ಲಿ ಜರುಗಿದೆ.
ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದ ಸಂದರ್ಭದಲ್ಲಿ ಕನ್ನಡ ಪರ ಸಂಘಟನೆಯ ಯುವಕ ಮಲ್ಲು ಗಿನ್ನಿ ಎಂಬಾತ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ. ಗಾಳಿಯಲ್ಲಿ ಹಾರಿಸಿದ ಗುಂಡು ವೇದಿಕೆಯಲ್ಲಿದ್ದ ಗ್ರಾಮ ಪಂಚಾಯತಿ ಆಧ್ಯಕ್ಷೆ ಸೋಮವ್ವ ತೊಡೆಗೆ ಗುಂಡು ತಾಗಿ, ಗಾಯಗೊಂಡಿದ್ದಾರೆ. ಕೂಡಲೇ ಸೋಮವ್ವ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸುದ್ದಿ ತಿಳಿಯುತ್ತಲೇ ಇಂಡಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಗುಂಡು ಹಾರಿಸಿದ ಪ್ರಕರಣದ ಕುರಿತು ವಿಚಾರಣೆ ನಡೆಸಿದ್ದಾರೆ.
Youth fires in air, gram panchyath president injured at Vijayapura on republic day. The youth belongs to one of the kannada organisation.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am