ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm