ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm