ಬ್ರೇಕಿಂಗ್ ನ್ಯೂಸ್
26-01-24 03:32 pm Bangalore Correspondent ಕರ್ನಾಟಕ
ಬೆಂಗಳೂರು, ಜ.26: ಪಕ್ಷಕ್ಕೆ ಯಾರನ್ನು ಕರೆತರುವುದಿದ್ದರೂ ಅವರ ಪೂರ್ವಾಪರ ತಿಳಿದುಕೊಂಡು ಅವರು ನಮ್ಮ ಪಕ್ಷಕ್ಕೆ ಯೋಗ್ಯರೇ ಎಂಬುದನ್ನು ಯೋಚಿಸಿ ಕರೆತರಬೇಕು. ಹಾಗೆ ಬಂದು ಹೀಗೆ ಹೋದರು ಎನ್ನುವಂತೆ ಆಗಬಾರದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಜಗದೀಶ್ ಶೆಟ್ಟರ್ ಹೆಸರೆತ್ತದೆ ಟಾಂಗ್ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಗಣರಾಜ್ಯೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಯಾರು ಕೂಡ ಹೀಗೆ ಬಂದ್ರು ಹಾಗೆ ಹೋದ್ರು ಅಂತಾಗಬಾರದು. ಯಾರನ್ನೇ ಪಕ್ಷಕ್ಕೆ ಕರೆತರುವಾಗಲೂ ಯೋಚಿಸಿ, ಯೋಗ್ಯರಾದವರನ್ನು ಕರೆತರಬೇಕು ಎಂದು ಹೇಳಿದರು.
ಮಾರುಕಟ್ಟೆಯಲ್ಲಿ ಯಾವೊಂದು ಸಣ್ಣ ವಸ್ತು ಖರೀದಿಸುವಾಗಲೂ ಅದರ ಗುಣಮಟ್ಟ ಎಂತಹದ್ದು ಎನ್ನುವುದು ಸೇರಿದಂತೆ ಅಳೆದು, ತೂಗಿ ಖರೀದಿಸುತ್ತೇವೆ. ಅದೇ ರೀತಿ, ಪಕ್ಷಕ್ಕೆ ಯಾರನ್ನಾದರೂ ಕರೆತರುವಾಗ, ಅವರ ಹಿನ್ನೆಲೆ, ನಂಬಿರುವ ಸಿದ್ಧಾಂತಗಳನ್ನು ನೋಡಿಕೊಂಡು ಕರೆತರಬೇಕು ಎಂದು ಹೇಳಿದರು. ಸುಮ್ನೆ ಹಾಗೆ ಬಂದ್ರು, ಹೀಗೆ ಹೋದ್ರು ಅಂತ ಆಗಬಾರದು ಎಂದು ಜಗದೀಶ ಶೆಟ್ಟರ್ ಹೆಸರು ಪ್ರಸ್ತಾಪಿಸದೆ ತೀಕ್ಷ್ಣ ಮಾತುಗಳಲ್ಲಿ ಪಕ್ಷದ ನಾಯಕರಿಗೆ ಸೂಚನೆ ನೀಡಿದ್ದಾರೆ.
Whoever is brought into the party should know their antecedents and think whether they are fit for our party. Without naming Jagadish Shettar, AICC president Mallikarjun Kharge said, "It should not be as if they came and went.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm