ಬ್ರೇಕಿಂಗ್ ನ್ಯೂಸ್
26-01-24 04:23 pm HK News Desk ಕರ್ನಾಟಕ
ಬಾಗಲಕೋಟೆ, ಜ 26: ಕಬ್ಬು ತುಂಬಿಕೊಂಡು ನಿಂತಿದ್ದ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ತುಂಬರಮಟ್ಟಿ ಕ್ರಾಸ್ ಬಳಿ ಇಂದು ಮುಂಜಾನೆ ನಡೆದಿದೆ.
ಹುಬ್ಬಳ್ಳಿ ಸೋಲ್ಹಾಪೂರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಿಗ್ಗೆ 4 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಮೃತರನ್ನು ಮಲ್ಲು ಪೂಜಾರಿ (24), ಕಲ್ಲಪ್ಪ ಕೌಟಗಿ, (34), ಕಾಮಾಕ್ಷಿ ಬಡಿಗೇರ (35), ತುಕಾರಾಮ್ ತಳೇವಾಡ (30) ಗುರುತಿಸಲಾಗಿದೆ. ಇವರು ವಿಜಯಪುರ ಜಿಲ್ಲೆಯ ಹೊನಗನಹಳ್ಳಿ ಗ್ರಾಮದವರಾಗಿದ್ದು, ಬಾದಾಮಿಯಿಂದ ಹೊನಗನಹಳ್ಳಿಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ.

ಬಾಗಲಕೋಟೆ ಎಸ್ಪಿ ಅಮರನಾಥ ರೆಡ್ಡಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜೆಸಿಬಿ ಮೂಲಕ ಕಬ್ಬು ತೆರವುಗೊಳಿಸಿ ಕಾರು ಹೊರತೆಗೆಯಲಾಯಿತು.
ಕಾರು ಚಾಲಕನನ್ನು ಮಲ್ಲು ಪೂಜಾರಿ ಎಂದು ಗುರುತಿಸಲಾಗಿದೆ. ಕಾರು ನಿಯಂತ್ರಣ ಕಳೆದುಕೊಂಡು ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಮೃತದೇಹಗಳನ್ನು ಬೀಳಗಿ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
Horrific accident in Bagalkot, Four of family killed on spot. Swift car rammed a parked sugarcane truck.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm