ಬ್ರೇಕಿಂಗ್ ನ್ಯೂಸ್
27-01-24 12:27 pm HK News Desk ಕರ್ನಾಟಕ
ಗದಗ, ಜ.27: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ. ಜಗತ್ತಿನ ಪ್ರಭಾವಿ ಸಂತರೊಬ್ಬರು ಹಾಗೂ ಎರಡು ದೇಶದ ಪ್ರಧಾನಿಗಳಿಬ್ಬರು ಸಾವಿಗೀಡಾಗಲಿದ್ದಾರೆ. ಭೀಕರ ಯುದ್ಧ ಸಂಭವಿಸುವ ಸಾಧ್ಯತೆ ಇದೆ ಎಂದು ಕೋಡಿಮಠದ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಭವಿಷ್ಯ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, 2024ರಲ್ಲಿ ಅಕಾಲಿಕ ಮಳೆ, ಭೂಕಂಪ, ಜಲಕಂಟಕ, ಅಣು ಬಾಂಬ್ ಸ್ಪೋಟದಂತಹ ಸನ್ನಿವೇಶಗಳು ಮತ್ತು ಯುದ್ಧದ ಭೀತಿಯಿಂದ ಜಗತ್ತು ತಲ್ಲಣಗೊಳ್ಳುವಂತಹ ಸ್ಥಿತಿ ನಿರ್ಮಾಣವಾಗಲಿದೆ ಎಂದು ಹೇಳಿದರು. ಭಾರತೀಯ ಸಂಸ್ಕೃತಿ, ಪರಂಪರೆಯಲ್ಲಿ ದೇವರು, ಧರ್ಮ, ಸತ್ಯ, ನಂಬಿಕೆ ವಿಚಾರದಲ್ಲಿ ಜನರು ಪ್ರಬುದ್ಧರಾಗಲಿದ್ದಾರೆ. ದೇಶದ ಹಲವಾರು ಕಡೆಗಳಲ್ಲಿ ದೈವಾಂಶ ಸಂಭೂತರ ಹೆಸರಿನಲ್ಲಿ ದೇವಸ್ಥಾನ, ಗುಡಿ, ಗೋಪುರಗಳನ್ನು ನಿರ್ಮಿಸಿ ಸ್ಮರಣೆ ಮಾಡುವುದು ಹೆಚ್ಚಲಿದೆ. ಆ ದಿಸೆಯಲ್ಲಿ ಶ್ರೀರಾಮನ ದೇವಸ್ಥಾನ ಲೋಕಾರ್ಪಣೆಗೊಂಡಿರುವುದು ಧಾರ್ಮಿಕ ಪ್ರತೀಕವಾಗಿದೆ ಎಂದು ಹೇಳಿದರು.
ಭಾರತೀಯರಲ್ಲಿ ಆಧ್ಯಾತ್ಮಿಕ ಚಿಂತನೆ ಹೆಚ್ಚಿರುವುದು ಒಳ್ಳೆಯ ಬೆಳವಣಿಗೆ. ಶ್ರೀರಾಮನ ಜನ್ಮಸ್ಥಳದಲ್ಲಿ ಬೃಹತ್ ದೇಗುಲ ನಿರ್ಮಾಣಗೊಂಡಿರುವುದು ಒಳ್ಳೆಯ ಸೂಚನೆ ಸಿಕ್ಕಂತಾಗಿದೆ. ಹಾಗಂತ, ರಾಜಕೀಯದಲ್ಲಿ ಧಾರ್ಮಿಕತೆ ಬೆರೆಸುವುದು ಸೂಕ್ತವಲ್ಲ ಎಂದು ಹೇಳಿದರು.
ದೇಶ ಹಾಗೂ ರಾಜ್ಯ ರಾಜಕೀಯ ಕುರಿತು ಮಾತನಾಡಿದ ಶ್ರೀಗಳು, ಸಾಮಾನ್ಯವಾಗಿ ಸಂಕ್ರಾಂತಿ ಹಾಗೂ ಯುಗಾದಿ ನಂತರ ಭವಿಷ್ಯ ಹೇಳಲಾಗುತ್ತದೆ. ಸಂಕ್ರಾಂತಿ ನಂತರ ವ್ಯಾಪಾರ, ವಾಣಿಜ್ಯ ಲಾಭ ನಷ್ಟದ ಬಗ್ಗೆ, ಯುಗಾದಿ ನಂತರ ದೇಶದ ಸಮಗ್ರ ಮಳೆ, ಬೆಳೆ, ಜನರು, ರಾಜಕೀಯದ ಬಗ್ಗೆ ಹೇಳಲಾಗುತ್ತದೆ. ಈಗ ರಾಜಕೀಯ ಕುರಿತು ಹೇಳುವುದು ಸ್ತುತ್ಯರ್ಹವಲ್ಲ. ಯುಗಾದಿ ನಂತರ ರಾಜಕೀಯದಲ್ಲಾಗುವ ಬದಲಾವಣೆಗಳ ಕುರಿತು ಭವಿಷ್ಯ ಹೇಳಲು ಸಾಧ್ಯವಾಗುತ್ತದೆ ಎಂದು ಹೇಳಿದರು.
Dr. Sri Shivananda Shivayogirajendra Swamiji of Kodi Mutt in Gadag has predicted this. Kodisri has predicted the year 2024. There will be untimely rain. There are no good days for the world in 2024.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm