ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm