ಬ್ರೇಕಿಂಗ್ ನ್ಯೂಸ್
27-01-24 10:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.27: ಬಿಜೆಪಿ ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ಆರಂಭಿಸಿದೆ. ರಾಜ್ಯದಲ್ಲಿ ಪಕ್ಷದ ಚುನಾವಣಾ ಉಸ್ತುವಾರಿಯಾಗಿ ರಾಧ ಮೋಹನದಾಸ್ ಅಗರವಾಲ್ ಮತ್ತು ಸುಧಾಕರ್ ರೆಡ್ಡಿ ಅವರನ್ನು ಬಿಜೆಪಿ ಹೈಕಮಾಂಡ್ ನೇಮಿಸಿದೆ. ಇದರ ಜೊತೆಯಲ್ಲಿ ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೂ ಬಿಜೆಪಿ ಉಸ್ತುವಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ಮೈಸೂರು: ಡಾ.ಸಿಎನ್ ಅಶ್ವಥ್ ನಾರಾಯಣ್
ಚಾಮರಾಜನಗರ: ಎನ್ವಿ ಫನಿಶ್
ಮಂಡ್ಯ: ಸುನಿಲ್ ಸುಬ್ರಮನಿ
ಹಾಸನ: ಎಂಕೆ ಪ್ರಾಣೇಶ್
ದಕ್ಷಿಣ ಕನ್ನಡ: ಕೋಟ ಶ್ರೀನಿವಾಸ ಪೂಜಾರಿ
ಉಡುಪಿ-ಚಿಕ್ಕಮಗಳೂರು: ಆರಗ ಜ್ಞಾನೇಂದ್ರ
ಶಿವಮೊಗ್ಗ: ರಘುಪತಿ ಭಟ್
ಉತ್ತರ ಕನ್ನಡ: ಹರತಾಳು ಹಾಲಪ್ಪ
ಧಾರವಾಡ: ಈರಣ್ಣ ಕಡಾಡಿ
ಹಾವೇರಿ: ಅರವಿಂದ್ ಬೆಲ್ಲದ್
ಬೆಳಗಾವಿ: ವೀರಣ್ಣ ಚರಂತಿಮಠ
ಚಿಕ್ಕೋಡಿ: ಅಭಯ್ ಪಾಟೀಲ್
ಬಾಗಲಕೋಟೆ: ಲಿಂಗರಾಜ್ ಪಾಟೀಲ್
ವಿಜಯಪುರ (ಎಸ್ಸಿ): ರಾಜಶೇಖರ್ ಶೀಲವಂತ್
ಬೀದರ್: ಅಮರನಾಥ್ ಪಾಟೀಲ್
ಗುಲ್ಬರ್ಗಾ: ರಾಜು ಗೌಡ
ರಾಯಚೂರು (ಎಸ್ಟಿ): ದೊಡ್ಡನಗೌಡ ಹೆಚ್ ಪಾಟೀಲ್
ಕೊಪ್ಪಳ: ರಘುನಾಥ್ ರಾವ್ ಮಲ್ಕಾಪುರೆ
ಬಳ್ಳಾರಿ (ಎಸ್ಟಿ): ಎನ್ ರವಿಕುಮಾರ್
ದಾವಣಗೆರೆ: ಬೈರತಿ ಬಸವರಾಜ್
ಚಿತ್ರದುರ್ಗ (ಎಸ್ಸಿ): ಚನ್ನಬಸಪ್ಪ
ತುಮಕೂರು: ಕೆ ಗೋಪಾಲಯ್ಯ
ಚಿಕ್ಕಬಳ್ಳಾಪುರ: ಕಟ್ಟಾ ಸುಬ್ರಮಣ್ಯ ನಾಯ್ಡು
ಕೋಲಾರ (ಎಸ್ಸಿ): ಬಿ.ಸುರೇಶ್ ಗೌಡ
ಬೆಂಗಳೂರು ಗ್ರಾಮಾಂತರ: ನಿರ್ಮಲ್ ಕುಮಾರ್ ಸುರಾನ
ಬೆಂಗಳೂರು ದಕ್ಷಿಣ: ಎಂ ಕೃಷ್ಣಪ್ಪ
ಬೆಂಗಳೂರು ಸೆಂಟ್ರಲ್: ಗುರುರಾಜ್ ಗಂಟಿಹೊಳೆ
ಬೆಂಗಳೂರು ಉತ್ತರ : ಎಸ್.ಆರ್ ವಿಶ್ವನಾಥ್
The BJP has begun preparations for the Lok Sabha elections in Karnataka. The BJP high command has appointed Radha Mohandas Agarwal and Sudhakar Reddy as the party's election in-charge in the state. In addition to this, the BJP has also appointed in-charges for all the 28 Lok Sabha constituencies in the state.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm