ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm