ಬ್ರೇಕಿಂಗ್ ನ್ಯೂಸ್
31-01-24 04:05 pm Bangalore Correspondent ಕರ್ನಾಟಕ
ಬೆಂಗಳೂರು, ಜ.31: ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ ಗ್ಯಾರಂಟಿ ಯೋಜನೆ ರದ್ದು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆಯೇ ಎನ್ನುವ ಪ್ರಶ್ನೆ ಎದುರಾಗಿದೆ. ಈ ಬಗ್ಗೆ ಮಾಗಡಿ ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿಕೆ ನೀಡಿರುವುದು ತೀವ್ರ ಚರ್ಚೆಗೊಳಗಾಗಿದೆ.
ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಸಂಸದ ಡಿ.ಕೆ ಸುರೇಶ್ ಪರವಾಗಿಯೇ ಮತ ನೀಡಬೇಕೆಂದು ಜನರಿಗೆ ತಾಕೀತು ಮಾಡಿದ ಬಾಲಕೃಷ್ಣ, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತರೆ ಗ್ಯಾರಂಟಿ ಯೋಜನೆಗಳು ರದ್ದಾಗುತ್ತೆ ಎಂದಿದ್ದಾರೆ.
ಬಿಜೆಪಿಯವರು ಅಕ್ಷತೆ ಕಾಳು ನೀಡಿ ಮತ ಕೇಳುತ್ತಿದ್ದಾರೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ಜನರಲ್ಲಿ ಮತ ಕೇಳುತ್ತಿದ್ದೇವೆ. ಕಾಂಗ್ರೆಸ್ ಹೆಚ್ಚು ಸ್ಥಾನ ಗೆಲ್ಲದಿದ್ದರೆ ಜನರಿಗೆ ಐದು ಗ್ಯಾರಂಟಿಗಳು ಇಷ್ಟವಿಲ್ಲ ಎಂದರ್ಥ. ಹಾಗಾಗಿ ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆಯೂ ಚರ್ಚೆ ಮಾಡಿದ್ದೇನೆ ಎಂದಿದ್ದಾರೆ.
ನಿಮ್ಮ ಮತ ಅಕ್ಷತೆ ಕಾಳಿಗೋ ಅಥವಾ ಐದು ಗ್ಯಾರಂಟಿಗೋ ಎಂದು ಯೋಚನೆ ಮಾಡಿ. ಈ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಿಸಿದರೆ ಗ್ಯಾರಂಟಿ ಯೋಜನೆ ಮುಂದುವರೆಸುತ್ತೇವೆ. ಗೆಲ್ಲಿಸದೇ ಇದ್ದರೆ ಗ್ಯಾರಂಟಿ ಯೋಜನೆ ತಿರಸ್ಕಾರ ಮಾಡಿದ್ದಾರೆ ಎಂದಲ್ಲವೇ ಎಂದು ಶಾಸಕ ಹೆಚ್.ಸಿ ಬಾಲಕೃಷ್ಣ ಹೇಳಿದ್ದಾರೆ.
The question arises whether the Congress government is planning to scrap the guarantee scheme if people do not vote in the Lok Sabha elections. Magadi MLA H C Balakrishna's statement in this regard has sparked a debate.
20-05-25 10:49 pm
Bangalore Correspondent
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
K S Eshwarappa: ಸೇನಾ ಕಾರ್ಯಾಚರಣೆ ಪ್ರಶ್ನಿಸುವ ದೇ...
20-05-25 07:18 pm
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
Shashi Kumar IPS, Corruption, Hubballi, polic...
19-05-25 04:00 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm