ಬ್ರೇಕಿಂಗ್ ನ್ಯೂಸ್
01-02-24 06:22 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.1: ಕೇಂದ್ರ ಬಜೆಟ್ನಲ್ಲಿ ಹೊಸದೇನೂ ಇಲ್ಲ. ಪ್ರತಿ ಬಾರಿ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಮಾಡಲಾಗುತ್ತಿದೆ. ಈ ರೀತಿ ಅನ್ಯಾಯ ಮುಂದುವರಿದ್ರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಸಂಸದ ಡಿಕೆ ಸುರೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್ ಕುರಿತು ಪ್ರತಿಕ್ರಿಯಿಸಿದ ಅವರು, ಬಜೆಟ್ ಹೆಸರಲ್ಲಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿದ್ದಾರೆ. ಇಂದು ನಮ್ಮ ಗ್ಯಾರಂಟಿಗಳನ್ನು ವಿರೋಧ ಮಾಡಿದವರು ಗ್ಯಾರಂಟಿ ಹೆಸರಿನಲ್ಲಿ ಚುನಾವಣೆಗೆ ಹೊರಟಿದ್ದಾರೆ. ದಕ್ಷಿಣ ಭಾರತದ ಹಣವನ್ನ ಉತ್ತರ ಭಾರತಕ್ಕೆ ಬಿಡುತ್ತಿದ್ದಾರೆ. ಇದರಿಂದ ನಮಗೆ ಆರ್ಥಿಕ ತೊಂದರೆಯಾಗುತ್ತಿದೆ. ಹೀಗೆ ಮುಂದುವರಿದರೆ ದಕ್ಷಿಣ ಭಾರತದ ಕೂಗು ಎತ್ತಬೇಕಾದ ಅನಿವಾರ್ಯತೆ ಬರಲಿದೆ ಎಂದು ಸಂಸದರು ಗರಂ ಆಗಿದ್ದಾರೆ.
ಹೊಸ ಪದಗಳನ್ನು ಬಳಸಿ, ಹೊಸ ಹೆಸರಿಟ್ಟು ಒಂದಷ್ಟು ಯೋಜನೆಗಳನ್ನು ಘೋಷಿಸಿದ್ದಾರೆ. ನಮಗೆ ಬರಬೇಕಾದ ಹಣವೇ ಸರಿಯಾಗಿ ಬರುತ್ತಿಲ್ಲ. ಇನ್ನೂ 75,000 ಕೋಟಿ ಬಡ್ಡಿ ರಹಿತ ಸಾಲ ಕೊಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಜೆಟ್ ನಲ್ಲಿ ನಾಮಫಲಕ ಮಾತ್ರ ಬದಲಾಯಿಸಿದ್ದು ಅದರ ಬದಲಿಗೆ ಬೇರೆ ಬೇರೆ ದೇಸಿ ಹೆಸರುಗಳನ್ನ ಇಡಲಾಗಿದೆ. ಎಕನಾಮಿಕ್ ಸರ್ವೆ ಅವರು ಇಟ್ಟಿದ್ದಿದ್ರೆ ಇವರ ಪರಿಸ್ಥಿತಿ ಏನಾಗುತ್ತಿತ್ತು? ಯಾವ ರೀತಿ ದೇಶ ಕಳೆದ ಸಾಲಿನಲ್ಲಿ ಸಾಧನೆಯನ್ನು ಸಾಧಿಸಿದೆ ಅನ್ನೋ ಅನುಮಾನಗಳು ಪ್ರಾರಂಭವಾಗಿವೆ. ಚುನಾವಣೆಗೆ ಸಂಬಂಧಪಟ್ಟಂತೆ ಒಂದಷ್ಟು ಘೋಷಣೆಗಳು, ಒಂದಷ್ಟು ಹೇಳಿಕೆಗಳನ್ನು ಕೂಡಿರುವ ಬಜೆಟ್ ಇದಾಗಿದೆ ಎಂದರು.
Lok Sabha MP from Bengaluru Rural DK Suresh accused the centre of not releasing funds to South Indian states and threatened to raise a demand for a separate country if the trend continues. Suresh made the statement outside the Parliament in Delhi while criticising the budget presented by Finance Minister Nirmala Sitharaman.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm