ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm