ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm