ಬ್ರೇಕಿಂಗ್ ನ್ಯೂಸ್
03-02-24 08:12 pm Bangalore Correspondent ಕರ್ನಾಟಕ
ಬೆಂಗಳೂರು, ಫೆ 03: ಬಿಗ್ ಬಾಸ್ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಾಜಿ ಸಿಎಂ ಕುಮಾರಸ್ವಾಮಿ ಹೆಸರು ಹೇಳಿಕೊಂಡು ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ತನ್ನಿಂದ 2 ಲಕ್ಷ ರೂ. ಪಡೆದುಕೊಂಡು ವಂಚಿಸಿರುವುದಾಗಿ ಚಂದನ್ ಕುಮಾರ್ ಗೌಡ ಎಂಬುವವರು ನಗರ ಪೊಲೀಸ್ ಆಯುಕ್ತ ದಯಾನಂದ್ ಅವರಿಗೆ ದೂರು ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಪ್ರತಾಪ್ ತನ್ನಿಂದ 2 ಲಕ್ಷ ರೂ. ಪಡೆದುಕೊಂಡಿದ್ದಾರೆ. ತನಗೆ ಕುಮಾರಸ್ವಾಮಿ ಅವರ ಪರಿಚಯವಿದೆ. ಆಗಾಗ ನಾನು ಅವರ ಫಾರ್ಮ್ ಹೌಸ್ ಗೆ ಭೇಟಿ ಕೊಡ್ತಿರ್ತೀನಿ ಎಂದಿದ್ದಾನೆ. ಇದರೊಂದಿಗೆ ತಾನು ಬಿಗ್ ಬಾಸ್ ಮನೆಯಲ್ಲಿರುವ ವೇಳೆ ಪ್ರಚಾರಬೇಕೆಂದು ನನ್ನಿಂದ ಸಹಾಯ ಕೇಳಿದ್ದಾನೆ. ನಾನು ನನ್ನಿಂದಾಗುವಷ್ಟು ಸಹಾಯವನ್ನು ಮಾಡಿದ್ದು, ಅವನ ಪರವಾಗಿ ಪ್ರಚಾರವನ್ನು ಕೂಡ ಮಾಡಿದ್ದೇನೆ. ಬಿಗ್ ಬಾಸ್ ರನ್ನರ್ ಅಪ್ ಆದ ಬಳಿಕ ಪ್ರತಾಪ್ ನನ್ನ ಕರೆ ಹಾಗೂ ಮೆಸೇಜ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುತ್ತಿಲ್ಲ. ನನಗೆ ಆಗಿರುವ ಮೋಸಕ್ಕೆ ನ್ಯಾಯ ಒದಗಿಸಬೇಕೆಂದು ಚಂದನ್ ದೂರಿನಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಚಂದನ್ ಕುಮಾರ್ ರೊಂದಿಗೆ ಪ್ರತಾಪ್ ಮಾತನಾಡಿರುವ ಎನ್ನಲಾದ ಆಡಿಯೋವನ್ನು ಕೂಡ ರಿಲೀಸ್ ಮಾಡಲಾಗಿದೆ.
Cheating case filed on Drone Prathap in Mandya over jilla panchyant ticket. Prathap has cheated me saying H D Kumaraswamy is very close to me and i will help you get a ticket.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm