ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am