ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm