ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.
ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
23-02-25 06:38 pm
Bangalore Correspondent
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
Bidar accident, Prayagraj, five killed; ಬೀದರ್...
21-02-25 02:00 pm
23-02-25 11:22 pm
HK News Desk
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
Kerala school teacher suicide, catholic Churc...
22-02-25 03:53 pm
23-02-25 03:20 pm
Mangalore Correspondent
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
Thumbay Group, Fergana College, Uzbekistan: ಉ...
21-02-25 07:54 pm
23-02-25 03:42 pm
HK News Desk
Visa fraud, Bangalore crime, Arrest: ವಿದೇಶಿ ವ...
22-02-25 10:36 pm
Ankola Car Robbery, Rajendra Pawar, Gold Smug...
20-02-25 01:22 pm
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm