ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm