ಬ್ರೇಕಿಂಗ್ ನ್ಯೂಸ್
03-02-24 10:20 pm HK News Desk ಕರ್ನಾಟಕ
ಹಾಸನ, ಫೆ.3: ಹಾಸನದಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಬಿಜೆಪಿ ಮುಖಂಡ ಸಿಟಿ ರವಿ ಅಸಮಾಧಾನ ಹೊರ ಹಾಕಿದ್ದಾರೆ. ನಾನು ಮತ್ತು ಪ್ರೀತಂ ಗೌಡ ಪಿತೂರಿಗೆ ಬಲಿಯಾಗಿದ್ದೇವೆ. ಕೆಲವು ಸಲ ವಿಷಕಂಠ ಆಗ್ಬೇಕಾಗುತ್ತೆ. ಈಗ ಯಾರ ಬಗ್ಗೆಯೂ ದೂರುವುದಿಲ್ಲ ಎಂದು ಹೇಳಿ ಜೆಡಿಎಸ್ ನಾಯಕರ ಬಗ್ಗೆ ಪರೋಕ್ಷ ಅಸಮಾಧಾನ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ನಾನು ಹಾಗೂ ಹಾಸನದಲ್ಲಿ ಪ್ರೀತಂ ಕೆಲಸ ಮಾಡಿಯೂ ರಾಜಕೀಯ ಪಿತೂರಿಗೆ ಬಲಿಯಾಗಿದ್ದೇವೆ. ನಮ್ಮನ್ನು ಕೆಲಸ ಮಾಡಿಲ್ಲ ಅಂತ ಯಾರೂ ದೂರುವುದಿಲ್ಲ. ರಾಜಕೀಯ ಪಿತೂರಿಗೆ ನಾವು ಬಲಿಯಾದ್ವಿ. ಚಿಕ್ಕಮಗಳೂರಿನಲ್ಲಿ ಜೆಡಿಎಸ್ 2018 ರಲ್ಲಿ 40 ಸಾವಿರ ಓಟು ಪಡೆದಿತ್ತು. ಇತ್ತೀಚಿನ ಚುನಾವಣೆಯಲ್ಲಿ 1700 ಓಟು ಪಡೆದಿದೆ.

ಕಾಂಗ್ರೆಸ್ ಹಾಸನದಲ್ಲಿ ಕಳೆದ ಬಾರಿ 38 ಸಾವಿರ ತಗೊಂಡಿತ್ತು. ಈಗ 4 ಸಾವಿರ ಮತ ಮಾತ್ರ ಗಳಿಸಿದೆ. ಪಿತೂರಿ ಹೇಗೆ ನಡೆದಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಸಂಬಂಧ ಕೆಡಬಾರದು ಅಂತ ನಾವು ನೀಲಕಂಠ ಆಗಿದ್ದೇವೆ, ವಿಷಕಂಠ ಆಗಿದ್ದೇವೆ. ಒಳ್ಳೆಯ ಉದ್ದೇಶಕ್ಕಾಗಿ ಸಂಬಂಧ ಕೆಡಬಾರದು ಅಂತ ಇದ್ದೀವಿ.
ಈಗ ಎಲ್ಲವನ್ನು ಬಿಡಿಸಿ ಹೇಳಲು ಆಗುವುದಿಲ್ಲ. ಎಲ್ಲಿ ಏನು, ಹೇಗೆ ಪಿತೂರಿ ನಡೀತು ಅಂತ ಗೊತ್ತು. ಎಲ್ಲವನ್ನು ಹೊಟ್ಟೆಯಲ್ಲಿ ಇಟ್ಗೊಂಡಿದ್ದೀವಿ, ನಾವು ಅಷ್ಟು ಅಮಾಯಕರಲ್ಲ. ನಾವು ತತ್ವದ ಮೇಲೆ ನಂಬಿಕೆ ಇಟ್ಟವರು. ನಾನು ವಿನಂತಿ ಮಾಡೋದು ಇಷ್ಟೇ. ದೇಶ ಮೊದಲು ಅಂತ ಕೆಲಸ ಮಾಡ್ತಿದ್ಧೇವೆ. ಮೋದಿ ಅವರ ಚಿತ್ರ ಕಣ್ಮುಂದೆ ಬರಬೇಕು, ಆ ಕಾರಣಕ್ಕಾಗಿ ಎಲ್ಲವನ್ನು ಸಹಿಸಿಕೊಂಡಿದ್ದೇನೆ ಎಂದರು.
"Saffron is the colour that has inspired all of us. It is not just colour, it has a legacy of 1,000 years," said former BJP minister CT Ravi.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm