ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm