ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm