ಬ್ರೇಕಿಂಗ್ ನ್ಯೂಸ್
04-02-24 10:32 pm HK News Desk ಕರ್ನಾಟಕ
ಶಿರಸಿ, ಫೆ.4: ತಾಲೂಕಿನ ನರೆಬೈಲಿನಲ್ಲಿರುವ ಶ್ರೀ ಸೋಮೇಶ್ವರ ದೇವಸ್ಥಾನದ ಶಿವಲಿಂಗ ಮೂರ್ತಿಗೆ ಕಿಡಿಗೇಡಿಗಳು ಚಾಕ್ ಪೀಸ್ ನಲ್ಲಿ ಬರೆದು ಅಪಮಾನ ಮಾಡಿರುವ ಘಟನೆ ನಡೆದಿದೆ.
ದೇವಾಲಯದಲ್ಲಿರುವ ಶಿವಲಿಂಗದ ಮೇಲೆ ಚಾಕ್ ಪೀಸ್ ನಿಂದ ಇಂಗ್ಲೀಷ್ ಅಕ್ಷರದಿಂದ ಬರೆದು ಅಶುದ್ಧತೆ ಮಾಡಿದ್ದಾರೆ. ಭಾನುವಾರ ಬೆಳಿಗ್ಗೆ 9:15ರ ವೇಳೆಗೆ ಪೂಜೆಗೆ ಬಂದ ಪುರೋಹಿತರಿಂದ ಈ ಘಟನೆ ಬೆಳಕಿಗೆ ಬಂದಿದೆ.
ಗರ್ಭಗುಡಿಯ ಬಾಗಿಲು ದೂಡಿ ಚಾಕ್ ಪೀಸ್ ನಿಂದ ಜೆಇಇ 2024, ಜೆಇಇ2026 ಅಂತ ಬರೆದದ್ದು ಗಮನಕೆ ಬಂದಿದೆ. ಸ್ಥಳಕ್ಕೆ ಶಿರಸಿ ಗ್ರಾಮೀಣ ಠಾಣಾ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನೆಯನ್ನು ಖಂಡಿಸಿ ದೇವಸ್ಥಾನದ ಮುಂದೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
Sirsi miscreants scrubble Shiva idol with chalk piece.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm