ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm