ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
21-07-25 10:38 pm
Bangalore Correspondent
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
21-07-25 11:23 pm
HK News Desk
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
ಬಾಂಗ್ಲಾ ರಾಜಧಾನಿ ಢಾಕಾದಲ್ಲಿ ವಾಯುಪಡೆ ತರಬೇತಿ ವಿಮಾ...
21-07-25 09:56 pm
ತನ್ನ ಜೊತೆಗೆ ಲಿವ್ ಇನ್ ರಿಲೇಶನ್ನಲ್ಲಿದ್ದ ಎಎಸ್ಐ ಯು...
20-07-25 04:47 pm
21-07-25 06:42 pm
Mangalore Correspondent
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
21-07-25 11:01 pm
HK News Desk
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm