ಬ್ರೇಕಿಂಗ್ ನ್ಯೂಸ್
06-02-24 09:22 pm HK News Desk ಕರ್ನಾಟಕ
ಶಿವಮೊಗ್ಗ, ಫೆ 06: ಶಿವಮೊಗ್ಗದ ಪೊಲೀಸರು ಅರ್ಧ ಹೆಲ್ಮೆಟ್ ಧರಿಸುವವರ ವಿರುದ್ಧ ಮಿಂಚಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಲ್ಮೆಟ್ ವಶಕ್ಕೆ ಪಡೆದು, ಇಂತಹ ಹೆಲ್ಮೆಟ್ ಧರಿಸಿದರೆ ಜೀವಕ್ಕೆ ಅಪಾಯ, ಕಾನೂನು ಬಾಹಿರ ಎಂದು ಅರಿವು ಮೂಡಿಸುತ್ತಿದ್ದಾರೆ. ಅಲ್ಲದೇ ಹೆಲ್ಮೆಟ್ಗಳನ್ನು ನಾಶ ಪಡಿಸುತ್ತಿದ್ದಾರೆ.
ಶಿವಮೊಗ್ಗ ನಗರದಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ ಅರ್ಧ ಹೆಲ್ಮೆಟ್ಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ಕೆ. ಮಿಥುನ್ ಕುಮಾರ್ ಸಂಚಾರಿ ಪೊಲೀಸರು ಕಾರ್ಯಾಚರಣೆ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ವಾಹನ ಸವಾರರ ಜೊತೆ ಮಾತುಕತೆ ನಡೆಸಿದರು
ವಶಕ್ಕೆ ಪಡೆದುಕೊಂಡು ಅರ್ಧ ಹೆಲ್ಮಟ್ ಮತ್ತು ಸೈಲೆನ್ಸ್ರ್ಗಳನ್ನು ನಗರದ ಗೋಪಿ ವೃತ್ತದಲ್ಲಿ ಜನರ ಮುಂದೆ ನಾಶಪಡಿಸಲಾಯಿತು. ಇಂತಹ ಹೆಲ್ಮೆಟ್ ಧರಿಸದಂತೆ ಅವರಲ್ಲಿ ಅರಿವು ಮೂಡಿಸಲಾಯಿತು.
ವಶ ಪಡಿಸಿಕೊಳ್ಳಲಾದ 3000 ಅರ್ಧ ಹೆಲ್ಮೆಟ್ ಮತ್ತು 75 ಸೈಲೆನ್ಸರ್ಗಳನ್ನು ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಬುಲ್ಡೋಜರ್ ಬಳಸಿ ನಾಶ ಪಡಿಸಲಾಯಿತು.
ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಸಂಚಾರಿ ಪೊಲೀಸರು ಕಾರ್ಯಾಚರಣೆಯನ್ನು ನಡೆಸಿ ಅರ್ಧ ಹೆಲ್ಮೆಟ್ ಧರಿಸದಂತೆ ವಾಹನ ಸವಾರರಲ್ಲಿ ಅರಿವು ಮೂಡಿಸುತ್ತಿದ್ದಾರೆ. ದಂಡವನ್ನು ವಿಧಿಸುತ್ತಿದ್ದಾರೆ. ಆದರೆ ಅರ್ಧ ಹೆಲ್ಮೆಟ್ಗಳ ಮಾರಾಟ ನಡೆಯುತ್ತಲೇ ಇದೆ.
The Shivamogga police are conducting a lightning operation against those wearing half-helmets. They have seized helmets and made them aware that wearing such helmets is life-threatening and illegal. They are also destroying helmets.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm