ಬ್ರೇಕಿಂಗ್ ನ್ಯೂಸ್
07-02-24 03:10 pm HK News Desk ಕರ್ನಾಟಕ
ಕಲಬುರಗಿ, ಫೆ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ವೋಲ್ವೋ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ.
ಕೆಕೆಆರ್ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.

ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್ ಬಸ್ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.
ಈ ಬಸ್ ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.
ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
'ಕಲ್ಯಾಣರಥ' ಬ್ರಾಂಡ್ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್ಗಳನ್ನು ಅಳವಡಿಸಲಾಗಿದೆ.
Ksrtc introduces Kalaburagi Mangalore Ksrtc Volvo bus Kalyana Ratha. The Kalayana Karnataka Road Transport Corporation (KKRTC) has launched fancy new buses titled Kalyana Ratha which will travel between Mangaluru and towns in Kalyana Karnataka region. These AC Sleeper buses will be on par with Karnataka State Road Transport Corporation’s (KSRTC) Ambari Utsav buses, the European style buses which were launched last year.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
24-06-26 01:51 pm
HK News Staffer
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
23-06-26 06:02 pm
HK News Staffer
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
24-06-26 08:53 pm
HK News Staffer
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm
Mangalore Minor student Suicide: ಅಪ್ರಾಪ್ತೆಗೆ...
24-06-26 02:25 pm
Suhas Shetty, Mangalore, NIA: ಸುಹಾಸ್ ಶೆಟ್ಟಿ ಹ...
23-06-26 02:15 pm