ಬ್ರೇಕಿಂಗ್ ನ್ಯೂಸ್
07-02-24 03:10 pm HK News Desk ಕರ್ನಾಟಕ
ಕಲಬುರಗಿ, ಫೆ 06: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್ಟಿಸಿ) ಕರಾವಳಿ ಕರ್ನಾಟಕವನ್ನು ಸಂಪರ್ಕಿಸಲು ಐಷಾರಾಮಿ ವೋಲ್ವೋ ಕಲ್ಯಾಣರಥ ನೂತನ ಬಸ್ ಸೇವೆಯನ್ನು ಆರಂಭಿಸಿದೆ.
ಕೆಕೆಆರ್ಟಿಸಿಯ ಕಲಬುರಗಿ ವಿಭಾಗ-1ರ ಕಲಬುರಗಿ ಘಟಕ ಕಲಬುರಗಿ-ಬೆಂಗಳೂರು, ಕಲಬುರಗಿ-ಮಂಗಳೂರು ನಡುವೆ ನೂತನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಸೇವೆಯನ್ನು ಆರಂಭಿಸಿದೆ.
'ಕಲ್ಯಾಣರಥ' ಹೆಸರಿನ ವೋಲ್ವೋ ಮಲ್ಟಿ ಆಕ್ಸಲ್ ಸ್ಲೀಪರ್ ಬಸ್ ಹೊಸದಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರ್ಪಡೆಗೊಂಡಿದೆ. ಈ ಐಷಾರಾಮಿ ಬಸ್ಗೆ ರಾಜ್ಯದಲ್ಲಿ ಈಗಾಗಲೇ ಹಲವು ಮಾರ್ಗದಲ್ಲಿ ಸಂಚಾರ ನಡೆಸುತ್ತಿವೆ.

ಕಲಬುರಗಿ ಮತ್ತು ಮಂಗಳೂರು ನಡುವಿನ ಕಲ್ಯಾಣ ರಥ ಸ್ಲೀಪರ್ ಬಸ್ ಸೇವೆಗೆ 1,100 ಪ್ರಯಾಣ ದರವನ್ನು ನಿಗದಿ ಮಾಡಲಾಗಿದೆ. ವೆಬ್ಸೈಟ್ಗೆ ಭೇಟಿ ನೀಡುವ ಮೂಲಕ ಆನ್ಲೈನ್ ಟಿಕೆಟ್ ಬುಕ್ ಮಾಡುವ ಅವಕಾಶವನ್ನು ಸಹ ನೀಡಲಾಗಿದೆ.
ಈ ಬಸ್ ಕಲಬುರಗಿಯಿಂದ ಸಂಜೆ 5 ಗಂಟೆಗೆ ಹೊರಡಲಿದೆ. ಮಂಗಳೂರು ನಗರವನ್ನು ಮರುದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ. ಇನ್ನೂ ಮಂಗಳೂರಿನಿಂದ ಸಂಜೆ 5 ಗಂಟೆಗೆ ಹೊರಡುವ ಬಸ್ ಕಲಬುರಗಿ ನಗರವನ್ನು ಮಾರನೇ ದಿನ ಬೆಳಗ್ಗೆ 7.30ಕ್ಕೆ ತಲುಪಲಿದೆ.
ವಿಜಯಪುರ-ಬೆಂಗಳೂರು, ಸಿಂಧನೂರು-ಬೆಂಗಳೂರು, ಕಲಬುರಗಿ-ಬೆಂಗಳೂರು ಸೇರಿದಂತೆ ವಿವಿಧ ಮಾರ್ಗದಲ್ಲಿ ಈಗಾಗಲೇ ಕಲ್ಯಾಣರಥ ಬಸ್ಗಳು ಸಂಚಾರ ನಡೆಸುತ್ತಿವೆ. ಪ್ರಯಾಣಿಕರಿಂದ ಸಹ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.
'ಕಲ್ಯಾಣರಥ' ಬ್ರಾಂಡ್ನ ವೋಲ್ವೋ ಮಲ್ಟಿ ಆಕ್ಸೆಲ್ ಸ್ಲೀಪರ್ ಕ್ಲಾಸ್ ಬಸ್ ಇದಾಗಿದ್ದು, 40 ಆಸನಗಳನ್ನು ಹೊಂದಿದೆ. ಈ ಬಸ್ 350 ಬಿಎಸ್-6 ಇಂಜಿನ್ ಹೊಂದಿದೆ. ಬಸ್ಸಿಗೆ ವಿಶಿಷ್ಟ ಸಸ್ಪೆಕ್ಷನ್ಗಳನ್ನು ಅಳವಡಿಸಲಾಗಿದೆ.
Ksrtc introduces Kalaburagi Mangalore Ksrtc Volvo bus Kalyana Ratha. The Kalayana Karnataka Road Transport Corporation (KKRTC) has launched fancy new buses titled Kalyana Ratha which will travel between Mangaluru and towns in Kalyana Karnataka region. These AC Sleeper buses will be on par with Karnataka State Road Transport Corporation’s (KSRTC) Ambari Utsav buses, the European style buses which were launched last year.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm