ಬ್ರೇಕಿಂಗ್ ನ್ಯೂಸ್
08-02-24 02:14 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ 08: ಡೆಂಗ್ಯೂ ಜ್ವರದಿಂದ ಯುವತಿಯೊಬ್ಬರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹರಾ ಬಾನು (18) ಮೃತಪಟ್ಟವರು.
ಎಂಇಎಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ ಕಳೆದ ಎರಡು ತಿಂಗಳಿಂದ ಜ್ವರದಿಂದ ಬಳಲುತ್ತಿದ್ದು ಬುಧವಾರ ಸಂಜೆ ಮೃತಪಟ್ಟಿದ್ದಾರೆ.
ಕಳೆದ ನಾಲ್ಕು ತಿಂಗಳ ಹಿಂದೆ ಯುಜಿಡಿ ಪೈಪ್ ಬದಲಾವಣೆ ಮಾಡಲು ರಸ್ತೆ ಅಗೆದು, ರಸ್ತೆ ಕ್ಲಿಯರ್ ಮಾಡದೆ ಚರಂಡಿಯಲ್ಲಿ ಮಣ್ಣು, ಕಸ, ಕಡ್ಡಿ, ಕೊಳಚೆ ತುಂಬಿದ್ದು, ಇಲ್ಲಿನ ನಿವಾಸಿಗಳು ನಗರಸಭೆ ಗಮನಕ್ಕೂ ತಂದಿದ್ದರೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ
ದೂರು ನೀಡಿದಾಗ ಕೆಲಸ ವಹಿಸಿಕೊಂಡ ಕಂಟ್ರಾಕ್ಟರ್ ಕಾಟಾಚಾರಕ್ಕೆ ಕೆಲಸ ನಿರ್ವಹಿಸಿ ತೆರಳುತ್ತಿದ್ದಾರೆ ಎನ್ನುವ ಆರೋಪವು ಇದ್ದು, ಅಕ್ಕಪಕ್ಕದ ಮನೆಯವರೂ ಕಸ ಕಡ್ಡಿಯನ್ನು ರಸ್ತೆಗೆ ಬಿಸಾಕುವ ಪರಿಪಾಠ ಹೊಂದಿದ್ದು ನಗರಸಭೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ಡೆಂಗ್ಯೂ ಜ್ವರದ ಲಕ್ಷಣಗಳು:
ಮುಂಜಾಗ್ರತಾ ಕ್ರಮಗಳೇನು?:
A college girl has succumbed to dengue fever in Karnataka’s Chikkamagaluru city, officials said on Thursday. The deceased was identified as 18-year-old Suhana Bhanu, a resident of Mohammad Khan Lane in the city. Suhana was admitted to Malle Gowda District Hospital and passed away on Thursday.
03-06-26 10:19 pm
Mangaluru Staffer
ಡಿಕೆ ಯುಗಾರಂಭ ; ಎಲ್ಲಾ ಶಾಲಾ - ಕಾಲೇಜು ವಿದ್ಯಾರ್ಥಿ...
03-06-26 09:19 pm
DK Shivakumar New CM, 2026: ರಾಜ್ಯದಲ್ಲಿ ಡಿಕೆಶಿ...
03-06-26 05:41 pm
29ನೇ ಹರೆಯದಲ್ಲೇ ಸಚಿವ, ಬಂಗಾರಪ್ಪ- ಎಸ್ಸೆಂ ಕೃಷ್ಣ ಗ...
03-06-26 03:51 pm
ಕೆಪಿಸಿಸಿ ಸಾರಥ್ಯ ಬಿಕೆ ಹರಿಪ್ರಸಾದ್ಗೆ ! ಸಚಿವ ಸ್ಥ...
03-06-26 03:38 pm
04-06-26 04:19 pm
HK News Staffer
20 ವರ್ಷಗಳ ಹಿಂದೆ ಬರೆದಿದ್ದ ಪರೀಕ್ಷೆಗೆ ಈಗ ಬಂತು ಸರ...
03-06-26 09:17 pm
ನೀಟ್, ಸಿಬಿಎಸ್ಇ ಪರೀಕ್ಷೆ ಅಕ್ರಮ; ಸಚಿವ ಧರ್ಮೇಂದ್ರ...
02-06-26 10:40 am
ನಟ ವಿಜಯ್ ಹಾದಿಯಲ್ಲೇ ಅಣ್ಣಾಮಲೈ ! ಬಿಜೆಪಿ ಬಿಟ್ಟು ದ...
02-06-26 10:01 am
ಪ್ರಧಾನಿ ಮೋದಿ ಕರೆ ಎಫೆಕ್ಟ್ ; ದೇಶಾದ್ಯಂತ ಚಿನ್ನ ಖರ...
31-05-26 09:25 pm
04-06-26 12:51 pm
HK News Staffer
ಇನ್ನು ವಿಧಾನಮಂಡಲದಲ್ಲೂ ಡಿಜಿಟಲ್ ಟಚ್ ! 6 ತಿಂಗಳಲ್ಲ...
02-06-26 04:18 pm
Mithun Rai, Dk Shivakumar CM, Mangalore: ಮುಂದ...
02-06-26 01:18 pm
Ut Khader, Mangalore: ಡಿಸಿಎಂ ಆಗೋದು ಮಾಧ್ಯಮದಲ್ಲ...
02-06-26 01:06 pm
Ivan Dsouza, Congress: ಐವಾನ್ ಡಿಸೋಜಗೆ ಸಚಿವ ಸ್ಥ...
01-06-26 07:05 pm
04-06-26 05:31 pm
HK News Staffer
ದೆಹಲಿ ಹೋಟೆಲ್ ನಲ್ಲಿ ಭೀಕರ ಅಗ್ನಿ ಅವಘಡ ; 21 ಮಂದಿ...
04-06-26 03:29 pm
ಉಡುಪಿ ; ನೀರು ಸೇದುತ್ತಿದ್ದಾಗ ಬಾವಿಯೊಳಕ್ಕೆ ಬಿದ್ದ...
04-06-26 12:49 pm
ಮೊಬೈಲ್ ಚಟ ಬಿಟ್ಟು ಬಿಡುವಂತೆ ಗದರಿದ ತಾಯಿ; ಸುಳ್ಯದಲ...
02-06-26 09:27 pm
Mangalore Robbery, Forest Jeep: ಅರಣ್ಯ ಇಲಾಖೆಯ...
02-06-26 02:58 pm