ಬ್ರೇಕಿಂಗ್ ನ್ಯೂಸ್
10-02-24 11:48 am HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.10: ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ಪಕ್ಷದ ಇಬ್ಬರು ಮುಖಂಡರು ನಡುಬೀದಿಯಲ್ಲಿ ಹೊಡೆದಾಟ ನಡೆಸಿದ ಘಟನೆ ನಡೆದಿದ್ದು ಈ ಬಗ್ಗೆ ಮೂಡಿಗೆರೆ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಮೂಡಿಗೆರೆ ತಾಲೂಕು ಸಮಿತಿಯ ಅಧ್ಯಕ್ಷ ಸ್ಥಾನ ತಪ್ಪಲು ಹಾಲಿ ತಾಪಂ ಸದಸ್ಯ ಕೆ.ಸಿ ರತನ್ ಕಾರಣ ಎಂದು ಮಾಜಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಪುಟ್ಟಣ್ಣ ಹಲ್ಲೆ ನಡೆಸಿದ್ದಾರೆ. ತಾಲೂಕು ಅಧ್ಯಕ್ಷರಾಗಿ ಟಿಎಂ ಗಜೇಂದ್ರ ಅವರನ್ನು ಜಿಲ್ಲಾಧ್ಯಕ್ಷ ದೇವರಾಜ ಶೆಟ್ಟಿ ನೇಮಕ ಮಾಡಿದ್ದರು. ಇದರಿಂದ ಕೋಪಗೊಂಡ ಪುಟ್ಟಣ್ಣ ಮತ್ತು ಬೆಂಬಲಿಗರು ತಾಲೂಕು ಕಚೇರಿಯಲ್ಲಿ ಸಭೆ ನಡೆಸಿದ್ದಾರೆ. ಇದೇ ವೇಳೆ, ಪುಟ್ಟಣ್ಣ ಮತ್ತು ಕೆಸಿ ರತನ್ ನಡುವೆ ಮಾತಿಗೆ ಮಾತು ಬೆಳೆದು ನಡುರಸ್ತೆಯಲ್ಲೇ ಹೊಡೆದಾಟ ನಡೆಸಿದ್ದಾರೆ. ಬಟ್ಟೆ ಹರಿದುಕೊಂಡು ಇಬ್ಬರೂ ಪರಸ್ಪರ ಕಿತ್ತಾಡಿದ್ದು ಇತರರು ಬಿಡಿಸಲು ಬಂದರೂ ಕೇಳದೆ ಹೊಡೆದಾಟ ನಡೆಸಿದ್ದಾರೆ. ಇದನ್ನು ಅಲ್ಲಿಯೇ ಇದ್ದ ವ್ಯಕ್ತಿಯೊಬ್ಬರು ವಿಡಿಯೋ ಮಾಡಿದ್ದು ನೆಲಕ್ಕುರುಳಿಸಿ ಹೊಡೆದಾಡಿದ್ದು ಜಾಲತಾಣದಲ್ಲಿ ವೈರಲ್ ಆಗಿದೆ.



ಮೂಡಿಗೆರೆಯ ತಾಲೂಕು ಬಿಜೆಪಿ ಕಚೇರಿ ಬಳಿಯಲ್ಲೇ ಘಟನೆ ನಡೆದಿದೆ. ಕೆ.ಸಿ ರತನ್ ಹಸ್ತಕ್ಷೇಪದಿಂದ ತನ್ನ ಅಧ್ಯಕ್ಷ ಸ್ಥಾನ ಕೈತಪ್ಪಿದೆ ಎಂದು ಸಿಟ್ಟಿನಲ್ಲಿ ಹೊಡೆದಾಡಿದ್ದಾರೆ. ಹೊಸತಾಗಿ ಅಧ್ಯಕ್ಷರಾದ ಗಜೇಂದ್ರ ಬಗ್ಗೆ ಪುಟ್ಟಣ್ಣ ಮತ್ತು ಕನ್ನಳ್ಳಿ ಭರತ್ ಟೀಮ್ ವಿರೋಧ ವ್ಯಕ್ತಪಡಿಸಿದ್ದು ಕಚೇರಿ ಎದುರಲ್ಲಿ ಪ್ರತಿಭಟನೆ ನಡೆಸಿದ್ದರು. ಹಲ್ಲೆಗೊಳಗಾದ ರತನ್ ಮೂಡಿಗೆರೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Party leaders #fight in the middle of the street during the election of the #Mudigere #BJP taluk president selection #BREAKING_NEWS @INCKarnataka pic.twitter.com/44zNNHy7Sm
— Headline Karnataka (@hknewsonline) February 10, 2024
Bjp workers fight in the middle of the road over selection of taluk President post in Mudigere, video viral.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm