ಬ್ರೇಕಿಂಗ್ ನ್ಯೂಸ್
10-02-24 08:59 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಬಿಗ್ ಬಾಸ್ ಮನೆಯಿಂದ ಬಂದಿರುವ ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡುತ್ತಿರುವ ವರ್ತೂರ್ ಸಂತೋಷ್ ಅವರನ್ನು ನಿನ್ನೆ ಅವರ ಮನೆಯಲ್ಲಿ ಸನ್ಮಾನ ಮಾಡಿದ್ದ ವರ್ತೂರು ಠಾಣೆಯ ಎಸ್.ಐ ತಿಮ್ಮರಾಯಪ್ಪ ಅವರನ್ನು ಎತ್ತಂಗಡಿ ಮಾಡಲಾಗಿದೆ.
ವರ್ತೂರು ಠಾಣೆಯಿಂದ ತಿಮ್ಮರಾಯಪ್ಪ ಅವರನ್ನು ಆಡುಗೋಡಿ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ನಿನ್ನ ವರ್ತೂರು ಮನೆಗೆ ತೆರಳಿದ್ದ ತಿಮ್ಮರಾಯಪ್ಪ, ಬಿಗ್ ಬಾಸ್ ಸ್ಪರ್ಧಿ ವರ್ತೂರ್ ಸಂತೋಷ್ ಸನ್ಮಾನ ಮಾಡಿದ್ದರು. ಆ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಕೇವಲ ವರ್ತೂರು ಪೊಲೀಸ್ ಠಾಣೆಯ ಎಸ್ಐ ತಿಮ್ಮರಾಯಪ್ಪ ಮಾತ್ರವಲ್ಲ, ಠಾಣೆಯ ಸಿಬ್ಬಂದಿ ಕೂಡ ಈ ಸನ್ಮಾನ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ನಡೆ ಆಕ್ರೋಶಕ್ಕೆ ಕಾರಣವಾಗಿತ್ತು. ಇತ್ತೀಚಿಗೆ ಕೆಲ ತಿಂಗಳ ಹಿಂದೆ ವರ್ತೂರು ಸಂತೋಷ್ ಹುಲಿ ಉಗುರಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿಗೆ ಹೋಗಿ ಬಂದಿದ್ದ.

ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದಿರೋ ವಿಚಾರ ಗೊತ್ತಿದ್ದರು ಸಹ ಸನ್ಮಾನ ಮಾಡಿರುವ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತವಾಗಿತ್ತು. ಸ್ವತಃ ಹಿರಿಯ ಅಧಿಕಾರಿಗಳು ಕೂಡ ಅಸಮಾಧಾನ ವ್ಯಕ್ತ ಪಡಿಸಿದ್ದರು. ಅದರಲ್ಲೂ ಯೂನಿಫಾರ್ಮ್ ನಲ್ಲಿಯೇ, ಸಿಬ್ಬಂದಿ ಗಳ ಜೊತೆಗೆ ಹೋಗಿ ಅಧಿಕಾರಿ ಸನ್ಮಾನ ಮಾಡಿದ್ದು ಬೇಸರಕ್ಕೂ ಕಾರಣವಾಗಿತ್ತು.
Varthur Police Station Inspector suspended after his photo went viral with big boss varthur santosh
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm