ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು

ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
16-09-26 01:51 pm
HK News Staffer
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 08:49 pm
HK News Desk
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
U T Khader, Mangalore : ಅಂಗನವಾಡಿ ಮಕ್ಕಳ ಆಹಾರದ...
16-09-26 11:28 am
ಮಂಗಳೂರು ವಿವಿಯಲ್ಲೊಂದು ಅನಧಿಕೃತ ಸಂಘ ; ವಿದ್ಯಾರ್ಥಿ...
15-09-26 09:18 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm