ಬ್ರೇಕಿಂಗ್ ನ್ಯೂಸ್
10-02-24 10:40 pm HK News Desk ಕರ್ನಾಟಕ
ಚಿತ್ರದುರ್ಗ, ಫೆ 10: ಸಮುದಾಯ ಆರೋಗ್ಯ ಕೇಂದ್ರದ ಅಪರೇಷನ್ ಥಿಯೇಟರ್ ನಲ್ಲಿ ಪ್ರಿವೆಡ್ಡಿಂಗ್ ವಿಡಿಯೋ ಶೂಟ್ ನಡೆಸಿದ್ದ ಡಾ.ಅಭಿಷೇಕ್ ರವರನ್ನ ಸೇವೆಯಿಂದ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ವಜಾಗೊಳಿಸಿ ಆದೇಶ ಹೊರಡಿಸಿದ್ದಾರೆ.
ಆಸ್ಪತ್ರೆಯ ಐಸಿಯು ವೈದ್ಯರಾಗಿದ್ದ ಡಾ. ಅಭಿಷೇಕ್ ಫೆ7 ರಂದು ಆಸ್ಪತ್ರೆಯ ಶಸ್ತ್ರ ಚಿಕಿತ್ಸಾ ಕೊಠಡಿಯಲ್ಲಿ ಪ್ರಿ ವೆಡ್ಡಿಂಗ್ ಶೂಟ್ ಮಾಡಿರುವ ಕುರಿತು ಸೋಶಿಯಲ್ ಮೆಡಿದಲ್ಲಿ ಸಕತ್ ವೈರಲ್ ಆಗಿತ್ತು

ಕಾನೂನು ಬಾಹಿರ ಕೃತ್ಯ ಎಸಗಿರುವ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನೇಮಕಗೊಂಡಿದ್ದ ಗುತ್ತಿಗೆ ಆಧಾರಿತ ಡಾಕ್ಟರ್ ಅಭಿಷೇಕ್ ರನ್ನ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಳ ಆದೇಶದಲ್ಲಿ ಉಲ್ಲೇಖಿಸಿದ್ದಾರೆ
.
ಪ್ರಿವೆಡ್ಡಿಂಗ್ ವಿಡಿಯೋ ಸಾಮಾಜಿಕ ಜಾಲತಾಲಗಳಲ್ಲಿ ವೈರಲ್ ಆಗಿ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋದಲ್ಲಿ ವ್ಯಕ್ತಿಯೊಬ್ಬರಿಗೆ ಆಪರೇಷನ್ ಥಿಯೇಟರ್ ನಲ್ಲಿ ಅಪರೇಷನ್ ನಡೆಸುತ್ತಿರುವ ಡಾ.ಅಭಿಷೇಕ್ ತನ್ನ ಭಾವಿ ಪತ್ನಿಯನ್ನು ಮತ್ತೊಂದು ಬದಿಯಲ್ಲಿ ನಿಲ್ಲಿಸಿಕೊಂಡು ತನಗೆ ಸಹಾಯ ಮಾಡುತ್ತಿರುವಂತೆ ನಟಿಸಿರುವ ವಿಡಿಯೋ, ಇತರರು ಖುಷಿಯಲ್ಲಿ ನಗುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಸರಕಾರಿ ಆಸ್ಪತ್ರೆಯ ಅಪರೇಷನ್ ಥಿಯೇಟರ್ ನ್ನು ಹೀಗೆ ಸ್ವಂತಕ್ಕೆ ಬಳಕೆ ಮಾಡಿಕೊಳ್ಳುವ ಮೂಲಕ ಬೇಜವಬ್ದಾರಿ ಮೇರೆದಿರುವ ಡಾ.ಅಭಿಷೇಕ್ ಜೋಡಿಯ ವಿರುದ್ದ ಎಲ್ಲೆಡೆಯಿಂದ ತೀವ್ರ ಖಂಡನೆ ವ್ಯಕ್ತವಾಗಿತ್ತು.
Deputy Commissioner T. Venkatesh has dismissed Dr. Abhishek from service for shooting a pre-wedding video at the Operation Theatre of a Community Health Centre (CHC).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm