ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm