ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm