ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm