ಬ್ರೇಕಿಂಗ್ ನ್ಯೂಸ್
13-02-24 01:26 pm HK News Desk ಕರ್ನಾಟಕ
ಕೋಲಾರ, ಫೆ.13: ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್ , ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ.
ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.
ಕೆಪಿಸಿಸಿ ಕಾರ್ಯದರ್ಶಿ ರಮೇಶ್ ಮತ್ತು ರಾಜಕುಮಾರ್ ಸಮ್ಮುಖದಲ್ಲಿ ಪರಸ್ಪರ ಬಡಿದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಅವರ ಬೆಂಬಲಿಗರಿಂದ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರುಬಾಗಿಲು ಶ್ರೀನಿವಾಸ್ ಮೇಲೆ ಏಕಾಏಕಿ ದಾಳಿ ನಡೆದಿದೆ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ.
ಸಭೆಯಿಂದ ಹೊರ ನಡೆದ ಮುನಿಯಪ್ಪ ಬೆಂಬಲಿಗ ಕಾರ್ಯಾಧ್ಯಕ್ಷ ಊರುಬಾಗಲು ಶ್ರೀನಿವಾಸ ಮೇಲೆ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ವೀಕ್ಷಕರಾದ ರಾಜ್ ಕುಮಾರ್ ನೇತೃತ್ವದಲ್ಲಿ ಇಂದು ಜಿಲ್ಲಾ ಕಚೇರಿಯಲ್ಲಿ ಬೂತ್ ಮಟ್ಟದ ಏಜೆಂಟರನ್ನ ನೇಮಿಸುವ ಸಲುವಾಗಿ ಸಭೆ ಕರೆಯಲಾಗಿತ್ತು. ನಾಯಕರ ಫೋಟೋ ಹಾಕದೆ ತಾರತಮ್ಯ ಮಾಡಿದ್ದಾರೆಂಬ ಆರೋಪ ಕೇಳಿ ಬಂದಿದ್ದು ಗಲಾಟೆ ನಡೆದಿದೆ.
Kolar congress members and leaders fight over banner issue. As photos of Senior leaders were missing in the banner fight erupted between members of the Congress assaulting.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm