ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm