ಬ್ರೇಕಿಂಗ್ ನ್ಯೂಸ್
13-02-24 01:46 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.13: ಲೋಕಸಭಾ ಚುನಾವಣೆಗೆ ತಿಂಗಳು ಬಾಕಿ ಇರುವಾಗಲೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ. ಫೆಬ್ರವರಿ ಕೊನೆಯಲ್ಲಿ ರಾಜ್ಯದ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆಯಿದೆ.
ಗೆಲುವು ಖಚಿತ ಇರುವ 14- 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದ್ದು, ಈ ಪಟ್ಟಿಯಲ್ಲಿ ಬಹುತೇಕ ಹಾಲಿಗಳಿಗೆ ಟಿಕೆಟ್ ಸಿಗಲಿದೆ ಎನ್ನಲಾಗಿದೆ. ಲೋಕಸಭೆ ತಯಾರಿ ಮಧ್ಯೆ ಮೊದಲ ಪಟ್ಟಿ ಪ್ರಕಟಿಸುವ ಬಗ್ಗೆ ಗೃಹ ಸಚಿವ ಅಮಿತ್ ಶಾ ಸುಳಿವು ನೀಡಿದ್ದಾರೆ.
ಎಲ್ಲ ಲೋಕಸಭೆ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ವರದಿ ಪಡೆದಿದ್ದು ಮೊದಲ ಪಟ್ಟಿಯಲ್ಲಿ ಬಹುತೇಕ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಹೊಸ ಮುಖ, ಅಚ್ಚರಿ ಅಭ್ಯರ್ಥಿ ಹೆಸರು ಎರಡನೇ ಪಟ್ಟಿಯಲ್ಲಿ ಪ್ರಕಟವಾಗಲಿದೆ. ಈ ಪಟ್ಟಿ ಮಾರ್ಚ್ ಮೊದಲ ವಾರದಲ್ಲಿ ಬಹುತೇಕ ಆಗಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕೊನೆ ಗಳಿಗೆಯಲ್ಲಿ ಕೆಲವು ಕ್ಷೇತ್ರಗಳಿಗೆ ಟಿಕೆಟ್ ಪ್ರಕಟಿಸಿದ್ದರಿಂದ ಬಿಜೆಪಿಗೆ ಹಿನ್ನಡೆಯಾಗಿತ್ತು. ಸೋಲಿನ ಬಳಿಕ ನಡೆದ ಆತ್ಮಾವಲೋಕನ ಸಭೆಯಲ್ಲೂ ಈ ವಿಷಯ ಚರ್ಚೆಯಾಗಿತ್ತು. ಹೀಗಾಗಿ ಈ ಬಾರಿ ಚುನಾವಣೆಗೆ ಒಂದು ಇರುವಾಗಲೇ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳ ಪಟ್ಟಿ ಬೇಗ ಬಿಡುಗಡೆಗೊಳಿಸಲು ಬಿಜೆಪಿ ನಿರ್ಧರಿಸಿದೆ.
The Bharatiya Janata Party (BJP) may release its first list of candidates for the Lok Sabha election as early as the last week of February, right after the party completes its National Council meetings scheduled for the next weekend.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm