ಬ್ರೇಕಿಂಗ್ ನ್ಯೂಸ್
13-02-24 03:01 pm HK News Desk ಕರ್ನಾಟಕ
ಕೊಡಗು, ಫೆ.13: ರಸ್ತೆ ಅಪಘಾತಕ್ಕೆ ತಾನೇ ಕಾರಣ ಎಂದು ಬೈಕ್ ಸವಾರನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾಗಿದ್ದ ವ್ಯಕ್ತಿಯನ್ನು ಮಡಿಕೇರಿ ಸಮೀಪದ ಹೆರವನಾಡಿನ ನಿವಾಸಿ ಹೆಚ್.ಡಿ.ತಮ್ಮಯ್ಯ ಎಂದು ಗುರುತಿಸಲಾಗಿದೆ.
ಅಪಘಾತದಲ್ಲಿ ಮೃತಪಟ್ಟ ಯುವಕನನ್ನು ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜಿನ ಮಾಸ್ಟರ್ ಡಿಗ್ರಿ ವಿದ್ಯಾರ್ಥಿ ಹಾಗೂ ಹಾಲೇರಿಯ ಕಾಂಡನಕೊಲ್ಲಿ ನಿವಾಸಿ ಧನಲ್ ಸುಬ್ಬಯ್ಯ ಎಂದು ತಿಳಿದುಬಂದಿದೆ. ಅಪಘಾತ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ಏನಿದು ಘಟನೆ:
ಶುಕ್ರವಾರ ಮಡಿಕೇರಿ ಚೈನ್ ಗೇಟ್ ಬಳಿ ಬೈಕ್ ಸವಾರರ ನಡುವೆ ಅಪಘಾತ ಸಂಭವಿಸಿತ್ತು. ಬೈಕ್ ಡಿಕ್ಕಿಯಾಗಿ ರಸ್ತೆಯಲ್ಲಿ ಬಿದ್ದಿದ್ದ ಸಂದರ್ಭದಲ್ಲಿ ಲಾರಿಯೊಂದು ವಿದ್ಯಾರ್ಥಿ ಧನಲ್ ಮೇಲೆ ಹರಿದಿತ್ತು. ಪರಿಣಾಮ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ಅಪಘಾತಕ್ಕೆ ತಾನೇ ಕಾರಣ ಎಂದು ತಮ್ಮಯ್ಯ ತೀವ್ರ ನೊಂದಿದ್ದರು.
ಗಂಭೀರವಾಗಿ ಗಾಯಗೊಂಡಿದ್ದ ಧನಲ್ ಸುಬ್ಬಯ್ಯ ಆಸ್ಪತ್ರೆಯಲ್ಲಿ ನಿನ್ನೆ ಮುಂಜಾನೆ ಸುಮಾರು 3 ಗಂಟೆಗೆ ಸಾವನ್ನಪ್ಪಿದ್ದಾರೆ. ಈ ಅಪಘಾತಕ್ಕೆ ತಾನೇ ಕಾರಣ ಎಂದು ಮನನೊಂದು ತಮ್ಮಯ್ಯ ಕಾಕತಾಳೀಯವೆಂಬಂತೆ ಅದೇ ಸಮಯದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಧನಲ್ ಸುಬ್ಬಯ್ಯ ಹಾಲೇರಿಯ ಕಾಂಡನಕೊಲ್ಲಿ ನಿವಾಸಿಯಾಗಿದ್ದಾರೆ. ಅಪಘಾತದಿಂದ ತೀವ್ರ ಮನನೊಂದಿದ್ದ ತಮ್ಮಯ್ಯ ಎರಡು ದಿನಗಳಿಂದ ಊಟವನ್ನೂ ಮಾಡದೇ ಕೊರಗುತ್ತಿದ್ದರು.
ಆತ್ಮಹತ್ಯೆ ಬಗ್ಗೆ ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Madikeri Man commits suicide for being the reason for the death of college student by accident. Kodagu resident thammaiah commits suicide after knowing the news of the death of young boy who died of accident caused by him.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm