ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm