ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.
ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm