ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm