ಬ್ರೇಕಿಂಗ್ ನ್ಯೂಸ್
13-02-24 10:44 pm HK News Desk ಕರ್ನಾಟಕ
ಶಿವಮೊಗ್ಗ, ಫೆ 13: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹಿಂದುಳಿದ ವರ್ಗಕ್ಕೆ ಅವಹೇಳನ ಮಾಡಿದ್ದಾರೆಂದು ಆರೋಪಿಸಿ ಬಿಜೆಪಿ ಹಿಂದುಳಿದ ಮೊರ್ಚಾದಿಂದ ಶಿವಮೊಗ್ಗ ನಗರದ ಮಹಾವೀರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ರಾಹುಲ್ ಗಾಂಧಿ ಪ್ರತಿಕೃತಿ ದಹಿಸಿ, ರಾಹುಲ್ ಗಾಂಧಿ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಈಶ್ವರಪ್ಪ, ಜಿಲ್ಲಾಧ್ಯಕ್ಷ ಟಿ.ಡಿ ಮೇಘರಾಜ್ ಭಾಗಿಯಾದರು. ಈ ವೇಳೆ ಮಾತನಾಡಿದ ಈಶ್ವರಪ್ಪ, ನರೇಂದ್ರ ಮೋದಿ ಬಗ್ಗೆ ರಾಹುಲ್ ಗಾಂಧಿ ಮಾತನಾಡುತ್ತಾರೆ. ರಾಹುಲ್ ಗಾಂಧಿಗೆ ಎಷ್ಟು ಜ್ಞಾನವಿದೆ ಎನ್ನುವುದು ಪರೀಕ್ಷೆ ಮಾಡಬೇಕಿದೆ. ಕಾಂಗ್ರೆಸ್ ನಾಯಕರೇ ರಾಹುಲ್ ಗಾಂಧಿಯವರಿಗೆ ಒಂದು ಕ್ಲಾಸ್ ತಗೊಳಿ ಎಂದರು.

ಇಡೀ ಪ್ರಪಂಚದ ನಾಯಕ ನರೇಂದ್ರ ಮೋದಿ. ದೇಶದ ಜನ ಪ್ರಧಾನಿಗಳ ಜಾತಿ ನೋಡಿಲ್ಲ. ರಾಹುಲ್ ಗಾಂಧಿ ನೀವ್ ಯಾವ ಜಾತಿ. ಮಿಶ್ರತಳಿ, ಬೆರಕೆನಾ? ಇದನ್ನು ನಾನು ಹೇಳುತ್ತಿಲ್ಲ ಸಾರ್ವಜನಿಕರು ಹೇಳುತ್ತಿದ್ದಾರೆ. ನಿನ್ನ ಜಾತಿ ಯಾವುದು ಎಂದು ದೇಶದ ಜನಕ್ಕೆ ನೀವು ಹೇಳಬೇಕು. ನಿಮ್ಮಜ್ಜಿ ಇಂದಿರಾಗಾಂಧಿ, ನಿಮ್ಮಜ್ಜ ಪಿರೋಜ್ ಖಾನ್ ಹಾಗಾದರೇ ನಿಮ್ಮ ಜಾತಿ ಯಾವುದು ರಾಹುಲ್ ಗಾಂಧಿಯವರೇ ಎಂದು ಕಿಡಿಕಾರಿದರು.
ದೇಶದ ಜನರ ಮುಂದೆ ರಾಹುಲ್ ಗಾಂಧಿಯವರು ಕ್ಷಮೆ ಕೇಳಬೇಕು, ರಾಹುಲ್ ಗಾಂಧಿಯವರನ್ನು ಪಕ್ಷದಿಂದ ಕಿತ್ತು ಬಿಸಾಕಿ ಎಂದು ಈಶ್ವರಪ್ಪ ಹೇಳಿದರು.
Eshwarappa Slams Rahul Gandhi in Shivamogga ask which caste do you belong to. The grandmother is Indira Gandhi your grandfather is Feroz Khan then which caste do you belong to? He questioned
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm