ಬ್ರೇಕಿಂಗ್ ನ್ಯೂಸ್
14-02-24 06:54 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.14: ಕರ್ನಾಟಕ ರಾಜ್ಯ ತೀವ್ರ ಬರಗಾಲದಲ್ಲಿದ್ದು ರೈತರಿಗೆ ಪರಿಹಾರ ಕೊಡಲು ಹಣ ಇಲ್ಲದಿದ್ದಾಗ ಸ್ಪೀಕರ್ ಯು.ಟಿ. ಖಾದರ್ ಓಡಾಟಕ್ಕೆ ಹೊಸ ದುಬಾರಿ ಫಾರ್ಚುನರ್ ಕಾರು ಬೇಕಿತ್ತಾ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.
ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಅವರ ಓಡಾಟಕ್ಕೆ ಹೊಸ ಮಾದರಿಯ, ಕಪ್ಪು ಬಣ್ಣದ ಐಷಾರಾಮಿ ಫಾರ್ಚೂನರ್ ಕಾರು ಖರೀದಿಸಿರುವುದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಕ್ಷೇಪ ವ್ಯಕ್ತಪಡಿಸಿದ್ದು, ಈ ಕುರಿತು ಟ್ವೀಟ್ ಮಾಡಿದ್ದಾರೆ. ‘ದುಂದುವೆಚ್ಚಗಳನ್ನು ಕಡಿಮೆ ಮಾಡಿ, ಇರುವ ವಾಹನವನ್ನೇ ಮಾರ್ಪಾಡು ಮಾಡಿಕೊಂಡು ಬಳಸಿ ಬೊಕ್ಕಸಕ್ಕೆ ಹೊರೆಯಾಗದೆ ಇರುವ ಹಾಗೆ ಮಾಡಿ ಮೇಲ್ಪಂಕ್ತಿ ಹಾಕಿ ಕೊಡಬೇಕಾಗಿದ್ದ ಸಭಾಧ್ಯಕ್ಷರು ಐಷಾರಾಮಿ ಕಾರನ್ನು ಖರೀದಿ ಮಾಡುವ ಅವಶ್ಯವಿರಲಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ, ರಾಜ್ಯ ಭೀಕರ ಬರದಿಂದ ಕಂಗೆಟ್ಟಿರುವ ಸಂದರ್ಭದಲ್ಲಿ 223 ತಾಲೂಕುಗಳು ಬರ ಪೀಡಿತವೆಂದು ಸರ್ಕಾರವೇ ಘೋಷಣೆ ಮಾಡಿರುವಾಗ ಈ ರೀತಿಯಾದ ಅನುತ್ಪಾದಕ ವೆಚ್ಚಗಳಿಗೆ ಕಡಿವಾಣ ಹಾಕಬೇಕಿತ್ತು ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಯು.ಟಿ. ಖಾದರ್ ಅವರಿಗೆ ವಿಧಾನಸಭೆ ಸಚಿವಾಲಯದಿಂದ ಹೊಸ ಕಾರು (ಕೆಎ 11 ಜಿಎ 1) ಒದಗಿಸಲಾಗಿದ್ದು, ವಿಶೇಷ ವಿನ್ಯಾಸ ಮಾಡಿರುವುದರಿಂದ 41 ಲಕ್ಷ ವೆಚ್ಚ ಆಗಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
360 ಡಿಗ್ರಿ ಕ್ಯಾಮೆರಾ, ಪ್ರಯಾಣದ ಸಂದರ್ಭದಲ್ಲಿ ಮುಂದಿನ ಸೀಟಿನಲ್ಲಿ ಕುಳಿತುಕೊಳ್ಳುವವರ ಮುಖಕ್ಕೆ ಬೆಳಕು ನೀಡುವ ವಿಶೇಷ ಎಲ್ಇಡಿ ಲೈಟ್ ಸೌಲಭ್ಯವನ್ನು ಈ ಕಾರು ಹೊಂದಿದ್ದು, ಜಿಆರ್ ಕಿಟ್ ಅಳವಡಿಸುವ ಮೂಲಕ ಕಾರಿಗೆ ವಿಶೇಷ ವಿನ್ಯಾಸ ಕೂಡ ಮಾಡಲಾಗಿದೆ. ಕಾರು ಮುಂಭಾಗ ಹಾಗೂ ಹಿಂಭಾಗದಲ್ಲಿ ಗಂಡಭೇರುಂಡ ಲಾಂಛನ ಹೊಂದಿದ್ದು, ರಾಜ್ಯಪಾಲರ ಹೊರತಾಗಿ ವಿಧಾನ ಸಭಾಧ್ಯಕ್ಷರಿಗೆ ಮಾತ್ರ ಈ ಲಾಂಛನ ಅಳವಡಿಸಲು ಅವಕಾಶವಿದೆ.
Karnataka Assembly Speaker U.T. Khader on Friday said that the state is reeling under severe drought and there is no money to pay compensation to farmers. BJP MLA Basanagouda Patil Yatnal questioned whether Khader needed a new expensive Fortuner car to drive.
23-05-26 11:37 pm
HK News Desk
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
ವಿವಾದಿತ ಆಳಂದ ಲಾಡ್ಲೆ ಮಶಾಕ್ ದರ್ಗಾ ಗಲಾಟೆ ಪ್ರಕರಣ...
22-05-26 09:30 pm
ಬಿಜೆಪಿಗಿಂತ ಹೆಚ್ಚು ಜನ ಕಾಕ್ರೋಚ್ ಪಾರ್ಟಿ ಬೆಂಬಲಿಸಿ...
22-05-26 06:01 pm
23-05-26 08:47 pm
HK News Staffer
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
ಜೂನ್ 18ರಂದು ಹತ್ತು ರಾಜ್ಯಗಳಲ್ಲಿ 24 ರಾಜ್ಯಸಭೆ ಸ್ಥ...
22-05-26 05:57 pm
22-05-26 09:47 pm
HK News Staffer
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
ಮೇ 25ರವರೆಗೆ ಮೀನುಗಾರರಿಗೆ ಸಮುದ್ರ ಪ್ರವೇಶ ನಿಷೇಧ ಎ...
20-05-26 06:51 pm
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
24-05-26 02:01 pm
HK News Staffer
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am
ಕಲಬುರಗಿಯಲ್ಲಿ ಭೀಕರ ಅಪಘಾತ ; ಲಾರಿ-ಕ್ರೂಸರ್ ಮುಖಾಮು...
23-05-26 09:19 am
ಹಣದ ವಿಚಾರದಲ್ಲಿ ತಕರಾರು ; ಸ್ನೇಹಿತನ ಮನೆಯನ್ನೇ ದೋಚ...
22-05-26 09:25 pm
ಟಿಸಿಎಸ್ ಕಂಪನಿ ಜಿಹಾದ್ ಪ್ರಕರಣ ; ಪ್ರಮುಖ ಆರೋಪಿ ನಿ...
22-05-26 09:21 pm