ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:19 pm
Mangalore Correspondent
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm