ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm