ಬ್ರೇಕಿಂಗ್ ನ್ಯೂಸ್
15-02-24 09:02 pm HK News Desk ಕರ್ನಾಟಕ
ಚಾಮರಾಜನಗರ, ಫೆ 15: ಪತ್ನಿ ಮಾಡಿದ ರೀಲ್ಸ್ನಿಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹನೂರು ತಾಲೂಕಿನ ಪಿ.ಜಿ. ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕುಮಾರ್ (33) ಮೃತ ವ್ಯಕ್ತಿ. ಪತ್ನಿ ರೂಪಾ, ರೂಪಾಳ ಸೋದರಮಾವ ಗೋವಿಂದನ ವಿರುದ್ಧ ಮೃತನ ಸೋದರ ಮಹಾದೇವಸ್ವಾಮಿ ದೂರು ಕೊಟ್ಟಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಕಳೆದ 10 ರಂದು ರೂಪಾಳ ತವರು ಮನೆಯಾದ ಗುಂಡಾಪುರಕ್ಕೆ ಕುಮಾರ್ ಮತ್ತು ರೂಪಾ ಇಬ್ಬರು ತೆರಳಿದ್ದರು. ಒಂದು ದಿನ ಇದ್ದು ಕುಮಾರ್ ಮರುದಿನ ಪಿ.ಜಿ. ಪಾಳ್ಯಕ್ಕೆ ವಾಪಸ್ ಆಗಿದ್ದರೆ, ಪತ್ನಿ ರೂಪಾ ಮಾತ್ರ ಅಲ್ಲಿಯೇ ಉಳಿದುಕೊಂಡಿದ್ದರು. ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ಆತನ ಸಹೋದರಿ ಜೊತೆ ಸೇರಿ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಾರೆ. ಇದನ್ನು ಸ್ನೇಹಿತರು ಕುಮಾರನ ಗಮನಕ್ಕೆ ತಂದಿದ್ದರು. ತಕ್ಷಣ ಫೋನ್ ಪತ್ನಿಗೆ ಮಾಡಿದ್ದ ಕುಮಾರ್, ಈ ರೀತಿ ರೀಲ್ಸ್ಗಳನ್ನು ಏಕೆ ಮಾಡುತ್ತಿದ್ದಿ? ಬಿಟ್ಟುಬಿಡು ಎಂದಾಗ ಪತ್ನಿಯು, ನಾನು ಇರುವುದೇ ಹೀಗೆ, ನೀನೇಕೆ ವಯಸ್ಸಾದವರ ರೀತಿ ಇದ್ದೀಯಾ ಎಂದಿದ್ದಾಳೆ. ಇದರಿಂದ ದಂಪತಿ ನಡುವೆ ಮಾತಿನ ಚಕಮಕಿ ನಡೆದಿತ್ತು. ಮನನೊಂದ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಹನೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹನೂರು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Chamarajanagar Husband commits suicide after fighting with wife in matter of reels.
22-07-26 06:00 pm
HK News Staffer
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
22-07-26 02:32 pm
HK News Staffer
ನೀಟ್ ಅಕ್ರಮ; ಮೋದಿ ರಾಜಿನಾಮೆ ಒತ್ತಾಯಿಸಿ ಪ್ರಧಾನಿ ನ...
21-07-26 09:03 pm
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
22-07-26 09:18 pm
HK News Desk
2,000 ರೂ. ಆಸೆಗೆ ಬಿದ್ದು ಬ್ಯಾಂಕ್ ಅಕೌಂಟ್ ಹಸ್ತಾಂತ...
21-07-26 11:02 pm
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
22-07-26 09:03 pm
HK News Desk
ಬಂಟ್ವಾಳ ; ಮಳೆ-ಗಾಳಿಗೆ ಶಾಲಾ ಬಸ್ಸಿಗೆ ಉರುಳಿ ಬಿದ್ದ...
22-07-26 07:37 pm
Mysuru Murder, Suicide: ನಾನಿಲ್ಲದೆ ನನ್ನ ಹೆಂಡತಿ...
22-07-26 04:21 pm
ಮನೆ ರಿಪೇರಿ ಕೆಲಸಕ್ಕೆ ಬಂದಿದ್ದ ವ್ಯಕ್ತಿಯಿಂದ ಕಳ್ಳತ...
22-07-26 10:55 am
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am